ಪತ್ರಿಕಾ ದಿನಾಚರಣೆಯ ಅಂಗವಾಗಿ ಫೇಸ್‍ಬುಕ್ ಆನ್‍ಲೈನ್ ಕಾರ್ಯಕ್ರಮ

ಬೆಂಗಳೂರು,  ಜೂನ್ 30  (ಕರ್ನಾಟಕ ವಾರ್ತೆ):   ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ   ‘ಜನ ಸಾಮಾನ್ಯರ ಮನಸ್ಸುಗಳ ಮೇಲೆ ಮಾಧ್ಯಮಗಳ ಪರಿಣಾಮ’ ವಿಷಯದ ಕುರಿತಾಗಿ ಫೇಸ್‍ಬುಕ್ ಆನ್‍ಲೈನ್ ಕಾರ್ಯಕ್ರಮವನ್ನು 1-07-2021ರಂದು ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ. ಮುರಳೀಧರ್, ಅಂಬೇಡ್ಕರ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ. ವಿಷ್ಣು ಎನ್ ಹಯಗ್ರೀವ ಹಾಗೂ ಪಬ್ಲಿಕ್ ಟಿವಿಯ ರಾಜಕೀಯ ವಿಭಾಗದ ಮುಖ್ಯಸ್ಥರು ಹಾಗೂ ವರದಿಗಾರ  ಹೆಚ್. ಎಸ್. ರವೀಶ್ ಭಾಗವಹಿಸಲಿದ್ದಾರೆ.
ಆಸಕ್ತರು ಕಾರ್ಯಕ್ರಮವನ್ನು ಫೇಸ್‍ಬುಕ್ ಲಿಂಕ್  https://www.facebook.com/profile.php?id=100053176877356ಈ ಲಿಂಕ್ ಮೂಲಕ ಲಾಗಿನ್ ಆಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *