ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾರತೀಯ ಬಾಸ್ಕೆಟ್‌ಬಾಲ್ ಆಟಗಾರರೊಂದಿಗೆ ಸಂವಾದ

ರಾಜಭವನದಲ್ಲಿ  ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭಾರತೀಯ ಬಾಸ್ಕೆಟ್‌ಬಾಲ್ ಆಟಗಾರರೊಂದಿಗೆ ಸಂವಾದ ನಡೆಸಿದರು ಮತ್ತು ಮುಂಬರುವ ಪಂದ್ಯಾವಳಿಗಳಲ್ಲಿ ಯಶಸ್ಸಿಗೆ ಹಾರೈಸಿದರು. ಬಾಸ್ಕೆಟ್ ಬಾಲ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾದ ಶ್ರೀ ಕೆ.ಗೋವಿಂದರಾಜ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *