KLE Society: ಕೆ.ಎಲ್.ಇ ಸಂಸ್ಥೆಯ ಬಿ.ವಿ ಭೂಮರೆಡ್ಡಿ ತಾಂತ್ರಿಕ ವಿಶ್ವವಿದ್ಯಾಲಯ ಸುವರ್ಣ ಮಹೋತ್ಸವ

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು  ಕೆ.ಎಲ್.ಇ ಸಂಸ್ಥೆಯ ಬಿ.ವಿ ಭೂಮರೆಡ್ಡಿ ತಾಂತ್ರಿಕ ವಿಶ್ವವಿದ್ಯಾಲಯ ಏರ್ಪಡಿಸಿರುವ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,  ಮಾಜಿ … Read More

ಹಾವೇರಿಯ ಸಮ್ಮೇಳನದ ಕುರಿತು ಘನತೆವೆತ್ತ ರಾಜ್ಯಪಾಲರಿಂದ ಶ್ಲಾಘನೆ

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಲ್ಲ ದಾಖಲೆಗಳನ್ನು ಮೀರಿದ ಸಮ್ಮೇಳನ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಈ ಬಾರಿಯ ಗಣರಾಜ್ಯೋತ್ಸವದ ಭಾಷಣದಲ್ಲಿ ಕರ್ನಾಟಕ ರಾಜ್ಯದ ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್‌ಚಂದ್ ಗೆಹಲೋಟ್‌  ರವರು ಪ್ರಸ್ತಾಪ ಮಾಡಿರುವುದು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಮರೆಯಲಾರದ ಸಂಗತಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ, ಮಹೇಶ ಜೋಶಿ ಹೇಳಿದ್ದಾರೆ.      ಮಾಣಿಕ್–ಷಾ–ಪೆರೆಡ್‌  ಮೈದಾನದಲ್ಲಿ ಹಮ್ಮಿಕೊಂಡ ಈ ಬಾರಿಯ ೭೪ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದ ಕರ್ನಾಟಕ ರಾಜ್ಯದ ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್‌ಚಂದ್ … Read More

ವ್ಯಾಸತೀರ್ಥ ವಿದ್ಯಾಪೀಠದಲ್ಲಿ 2 ದಿನ ಮಧ್ವನವಮಿ ಉತ್ಸವ,

ವಿವಿಧ ವಿದ್ವಾಂಸರಿಂದ ಉಪನ್ಯಾಸ  ವಿದ್ಯಾರ್ಥಿಗಳಿಂದ ವಾಕ್ಯಾರ್ಥ ಗೋಷ್ಠಿ,  ಮೈಸೂರು: ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ವ್ಯಾಸರಾಜರ ಮಠ ಜ. 29 ಮತ್ತು 30ರಂದು ‘ಮಧ್ವನವಮಿ ಉತ್ಸವ’ ದ ಪ್ರಯುಕ್ತ ವಿವಿಧ ಕಾರ್ಯಕ್ರಮ ಮತ್ತು ವಿಚಾರಗೋಷ್ಠಿಗಳನ್ನು ಹಮ್ಮಿಕೊಂಡಿದೆ. 29ರ ಬೆಳಗ್ಗೆ … Read More

ಸ್ವಾತಿ ಮಾಲೀವಾಲ್‌ ಮೇಲಿನ ದೌರ್ಜನ್ಯ ಖಂಡಿಸಿ ಆಮ್‌ ಆದ್ಮಿ ಪಾರ್ಟಿ ಪ್ರತಿಭಟನೆ*

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್‌ರವರಿಗೆ ಕಿರುಕುಳ ನೀಡಿದ ಘಟನೆ ಹಾಗೂ ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿ ಮಹಿಳಾ ಘಟಕವು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಮಧ್ಯೆ ಮಾಧ್ಯಮಗಳ … Read More

BIG NEWS: ಕೇರಳದ ಉನ್ನತ ಶಿಕ್ಷಣ ವಿದ್ಯಾರ್ಥಿನಿಯರಿಗೆ ಸಿಗಲಿದೆ ಮುಟ್ಟಿನ, ಹೆರಿಗೆ ರಜೆ : ಸಿಎಂ ಪಿಣರಾಯಿ ವಿಜಯನ್*

ತಿರುವನಂತಪುರಂ(ಕೇರಳ) : ದೇಶದಲ್ಲೇ ಪ್ರಥಮವಾಗಿ ಕೇರಳ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳ ಎಲ್ಲಾ ವಿದ್ಯಾರ್ಥಿನಿಯರಿಗೆ ಮುಟ್ಟಿನ ಮತ್ತು ಹೆರಿಗೆ ರಜೆಯನ್ನು ನೀಡಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಹೇಳಿದ್ದಾರೆ. ಸಿಎಂ … Read More

ಗುರುರಾಯರ ಸನ್ನಿಧಿಯಲ್ಲಿ ಮಧ್ವ ನವರಾತ್ರೋತ್ಸವ

ಮಲ್ಲೇಶ್ವರದ ಈಜುಕೊಳದ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಧ್ವ ನವಮಿ ಪ್ರಯುಕ್ತ ಜನವರಿ 22 ರಿಂದ 30ರ ವರೆಗೆ ಒಂಭತ್ತು ದಿನಗಳ ಕಾಲ ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು ಅವುಗಳ ವಿವರಗಳು ಈ ರೀತಿ ಇವೆ : ಕಾರ್ಯಕ್ರಮದ ಎಲ್ಲಾ ದಿನಗಳಲ್ಲೂ … Read More

 *ಪ್ರಕಟಣೆಯ ಕೃಪೆಗಾಗಿ*  *ಜಲಗಾರ ನಾಟಕೋತ್ಸವಕ್ಕೆ ಚಾಲನೆ*   *ವಿವೇಕಾನಂದರಂತೆ ಕುವೆಂಪು ಅವರೂ ಮೌಢ್ಯವನ್ನು ವಿರೋಧಿಸಿದ್ದರು. – ಶಂಕರ್ ಎಸ್ ಎನ್* ************************ ರಾಷ್ಟ್ರಕವಿ ಕುವೆಂಪು ಅವರು ವಿಶ್ವಪ್ರಜ್ಞೆಯ ಲೇಖಕರಾಗಿದ್ದರು. ಮೌಢ್ಯವನ್ನು ಬಂಗಾಲದಲ್ಲಿ ವಿರೋಧಿಸಿದ ಸ್ವಾಮಿ ವಿವೇಕಾನಂದರಂತೆ ಕನ್ನಡನಾಡಿನಲ್ಲೂ ಮೌಢ್ಯದ ವಿರುದ್ಧ ಗಟ್ಟಿದನಿ ಎತ್ತಿದವರು … Read More

ಜಿಲ್ಲಾ ಮಟ್ಟದ ಶಿಕ್ಷಣ ಹಕ್ಕು ಕಾಯ್ದೆ-2009 ರ ಪರಿಣಾಮಕಾರಿ ಅನುಷ್ಠಾನದ ಕುರಿತು ಸಮಾಲೋಚನಾ ಸಭೆ.

ಪಡಿ ಸಂಸ್ಥೆಯು ಶಿಕ್ಷಣ ಹಕ್ಕು ಕಾಯಿದೆಯ ಸಮರ್ಪಕ ಅನುಷ್ಠಾನವನ್ನು ಮಾಡುವಲ್ಲಿ ನಗರಸಭೆ/ಪುರಸಭೆ/ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಮಾದರಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಒಟ್ಟು 24 ಸ್ಥಳೀಯ ಸರಕಾರಗಳಲ್ಲಿ ಚುನಾಯಿತ ಸದಸ್ಯರಿಗೆ ತರಬೇತಿಗಳು, ಪ್ರಗತಿ ಪರಿಶೀಲನೆ, ಸ್ವಮೌಲ್ಯಮಾಪನಗಳ ಮೂಲಕ ಸಶಕ್ತಗೊಳಿಸಲು ವಿವಿಧ ಹಂತಗಳಲ್ಲಿ ಇಲಾಖೆಗಳ ಸಹಭಾಗಿತ್ವದೊಂದಿಗೆ ಕಾರ್ಯಚರಿಸಿದೆ.   ಮಕ್ಕಳ ಹಕ್ಕುಗಳು, ಅವರ ರಕ್ಷಣೆ ಮತ್ತು ಪೋಷಣೆಗಳಲ್ಲಿ ಸ್ಥಳೀಯ ಸರಕಾರದ ಪಾತ್ರ ಅತೀ ಮುಖ್ಯವಾದುದು ಎಂದು ಕಂಡುಕೊಂಡಿದ್ದು. ಈ ನಿಟ್ಟಿನಲ್ಲಿ ಪಡಿ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಸಮಾಲೋಚನಾ ಕಾರ್ಯಕ್ರಮವನ್ನು ದಿನಾಂಕ: 20-01-2023 ರಂದು 10.30 ಗಂಟೆಗೆ  ಸರಿಯಾಗಿ ಮರಿಯ ಪೈವಾ ಹಾಲ್‌, ಸ್ಕೂಲ್‌ ಆಫ್‌ ಸೋಶಿಯಲ್‌ ವರ್ಕ್‌ ರೋಶಿನಿ ನಿಲಯದಲ್ಲಿ ಆಯೋಜಿಸಲಾಗಿದೆ.   ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ, ಡಾ|| ಕುಮಾರ್‌ ಭಾ.ಆ.ಸೇ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್‌ ದ.ಕ, ಗೌರವಾನ್ವಿತ ಶೋಭಾ ಬಿ.ಜಿ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ ರೆನ್ನಿ ಡಿʼಸೋಜ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪಡಿ ಸಂಸ್ಥೆ.  ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನಯನಾ ರೈ, ವಿವಿಧ ಗ್ರಾಮ ಪಂಚಾಯತ್‌ ಹಾಗೂ ನಗರಸಭೆ/ಪುರಸಭೆಗಳ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು/ಆಯುಕ್ತರುಗಳು, ಗ್ರಾಮ/ನಗರಸಭೆ/ಪುರಸಭೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಶಿಕ್ಷಣಾಸಕ್ತರು ಭಾಗವಹಿಸಲಿದ್ದಾರೆ ಎಂದು ಪಡಿ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಗ್ಲೀಶಾ ಮೊಂತೆರೊ ತಿಳಿಸಿದ್ದಾರೆ.