ಬೆಂಗಳೂರು: ಹೊಸ ಗನ್ನಡ ಸಾಹಿತ್ಯಕ್ಕೆ ಸೂಕ್ತ ವೇದಿಕೆ ರೂಪಿಸಿದ ಶ್ರೀ ಎಂ.ಆರ್.ಶ್ರೀನಿವಾಸ ಮೂರ್ತಿಯವರು ಕನ್ನಡ ಸಾಹಿತ್ಯ ಪರಿಷತ್ತಿಗೂ ಮಹತ್ವದ ಕೊಡುಗೆಯನ್ನು ನೀಡಿದರು, ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜು ಅವರು […]
Category: kasapa
ಅಗಸ್ಟ್ ೧೮ ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಂಕಿತ ಪುರಸ್ಕಾರ ಪ್ರದಾನ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಅಗಸ್ಟ್ ೧೮ ಶುಕ್ರವಾರ ಸಂಜೆ ೫.೦೦ ಗಂಟೆಗೆ ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ ʻಅಂಕಿತ ಪುಸ್ತಕ ಪುರಸ್ಕಾರʼ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದೆ.ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ. ಸತೀಶಕುಮಾರ ಎಸ್.ಹೊಸಮನಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡ […]
ಕರ್ನಾಟಕದ ಹೆಸರನ್ನು ಅರಳಿಸಿದ ‘ಚೆಂಬಳಕಿ’ನ ಕವಿ ಚೆನ್ನವೀರ ಕಣವಿ
ಬೆಂಗಳೂರು: ʻʻಹೆಸರಾಯಿತು ಕರ್ನಾಟಕ.. ಉಸಿರಾಗಲಿ ಕನ್ನಡ.. ಹಸಿಗೋಡೆಯ ಹರಳಿನಂತೆ..ʼʼ ಬಹಳ ಅರ್ಥಪೂರ್ಣ ಎನಿಸಬಲ್ಲಂತಹ ಈ ಸಾಲುಗಳನ್ನು ಬರೆದ ಕವಿ ಚೆನ್ನವೀರ ಕಣವಿ. ಭಾವಗೀತೆಯ ಪ್ರಕಾರಕ್ಕೆ ಹೊಸ ರೂಪವನ್ನು ನೀಡಿದ ಕಣವಿ ಅವರು ಕರ್ನಾಟಕದ ಹೆಸರನ್ನು ಅರಳಿಸಿದ ʻಚೆಂಬಳಕಿʼನ ಕವಿ. ಕಣವಿ ಅವರು ಕನ್ನಡ ಸಾಹಿತ್ಯಕ್ಕೆ ಹೊಸ ನೋಟಗಳನ್ನು ನೀಡಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಹೇಳಿದರು. ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಪಂಪ ಸಭಾಂಗಣದಲ್ಲಿ ಹಮ್ಮಿಕೊಂಡ ಚೆಂಬಳಕಿನ ಕವಿ ನಾಡೋಜ ಡಾ. ಚೆನ್ನವೀರ ಕಣವಿ ಅವರ ೯೫ನೆಯ ಜನ್ಮದಿನಾಚರಣೆಯ ಪುಷ್ಪನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಾಡೋಜ ಡಾ. ಮಹೇಶ ಜೋಶಿ ಅವರು, ಡಾ. ಚೆನ್ನವೀರ ಕಣವಿ ಒಬ್ಬ ಕನ್ನಡದ ಮಹತ್ವದ ಸಾಹಿತಿಗಳಲೊಬ್ಬರು. ಬಾಲ್ಯದಿಂದಲೇ ಹಳ್ಳಿಯ […]
ಕನ್ನಡ ಸಾಹಿತ್ಯ ಪರಿಷತ್ತಿಗೆ ಜೀವಂತಿಕೆ ತುಂಬಿದ ಯುವರಾಜ ಕಂಠೀರವ ನರಸಿಂಹ ರಾಜ ಒಡೆಯರ್- ನಾಡೋಜ ಡಾ.ಮಹೇಶ ಜೋಶಿ
ಬೆಂಗಳೂರು : ಕಂಠೀರವ ನರಸಿಂಹರಾಜ ಒಡೆಯರ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತ ಕಚೇರಿಯನ್ನು ಸ್ಥಾಪಿಸಿದ್ದವರು. ಸೆಂಟ್ರಲ್ ಕಾಲೇಜಿನಲ್ಲಿ ಕನ್ನಡ ಸಂಘವನ್ನು ಸ್ಥಾಪಿಸಿದ್ದವರು, ಕನ್ನಡ ಸಾಹಿತ್ಯ ಪರಿಷತ್ತಿಗೆ ಸತತ ೧೬ ವರ್ಷಗಳ ಕಾಲ ಅಧ್ಯಕ್ಷರಾಗಿ ನಿರಂತರ ಕನ್ನಡ ಸೇವೆ ಮಾಡಿದ […]
ಕನ್ನಡ ಸಾಹಿತ್ಯ ಪರಿಷತ್ತಿನ ೨೦೨೨ನೇ ಸಾಲಿನʻಕನ್ನಡ ಕಾಯಕ ದತ್ತಿ ಪ್ರಶಸ್ತಿʼ ಪ್ರಕಟ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೨ನೇ ಸಾಲಿನ ʻಕನ್ನಡ ಕಾಯಕ ದತ್ತಿ ಪ್ರಶಸ್ತಿʼ ಪ್ರಕಟಿಸಲಾಗಿದೆ. ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಶಿವಾನಂದ ಕಳವೆ ಹಾಗೂ ಹೆಲನ್ ಮೈಸೂರು ಅವರು […]
BIG NEWS : ಕ ಸಾ ಪ ಪ್ರಗತಿಪರ ರೈತರಿಗಾಗಿ ಮೀಸಲಿದ್ದ ʻಶ್ರೀಮತಿ ಲಿಂಗಮ್ಮ – ಡಾ. ಚಿಕ್ಕಕೊಮಾರಿಗೌಡ ಹಾರೋಕೊಪ್ಪʼ ದತ್ತಿ ಪ್ರಶಸ್ತಿ ಪ್ರಕಟ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ವಿಶೇಷವಾಗಿ ಪ್ರಗತಿಪರ ರೈತರಿಗೆ ನೀಡುವ ʻಶ್ರೀಮತಿ ಲಿಂಗಮ್ಮ ಮತ್ತು ಡಾ. ಚಿಕ್ಕಕೊಮಾರಿಗೌಡ ಹಾರೋಕೊಪ್ಪʼ ದತ್ತಿ ಪ್ರಶಸ್ತಿ ಪ್ರಕಟಿಸಿದೆ. ೨೦೨೨ನೆಯ ಸಾಲಿನ ಪ್ರಸ್ತುತ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಕೆ.ಆರ್,ಪೇಟೆಯ ಪ್ರಗತಿಪರ ಕೃಷಿಕ ಶ್ರೀ ಕೆ. ಎಸ್ ಸೋಮಶೇಖರ ಆಯ್ಕೆಯಾಗಿದ್ದಾರೆ ಎಂದು ಕನ್ನಡ […]